ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹಿರಿಯ ಕಾಂಗ್ರೆಸ್ ಮುಖಂಡರು. ದೆಹಲಿಗೆ ಯಾವ ಕಾರಣಕ್ಕೆ ಹೋಗಿದ್ದಾರೋ ಗೊತ್ತಿಲ್ಲ. ಪಕ್ಷದ ಹಿರಿಯ ಮುಖಂಡರಾಗಿದ್ದರಿಂದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರಲ್ಲಿ ಯಾವ ತಪ್ಪಿದೆ ಎಂದು ತಿರುಗೇಟು ನೀಡಿದರು.