ಈಗ ನಿಜವಾದ ಸತ್ಯಮೇವ ಜಯತೇ ಆಗಿದೆ.ಕಾಂಗ್ರೆಸ್ ಮುಖವಾಡ ಕಳಚಿ ಬಿದ್ದಿದೆ .ಯಾರನ್ನು ಹುಚ್ಚಾಸ್ಪತ್ರೆಗೆ ಕಳಿಸಬೇಕು ಕಾಂಗ್ರೆಸ್ನವರೇ ಹೇಳಲಿ. ರಾಜ್ಯದ ಹಣವನ್ನ ಕೋಟಿ ಕೋಟಿ ಲೆಕ್ಕದಲ್ಲಿ ಕಪ್ಪ ಕಾಣಿಕೆಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ಗೆ ನೀಡಲಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.