ಕನ್ನಡಿಗರ ನಿವಾಸ ನೆಲಸಮ: ಗೋವಾ ಸಿಎಂಗೆ ಪತ್ರ ಬರೆದ ಜಗದೀಶ್ ಶೆಟ್ಟರ್
ಹೀಗಾಗಿ ಮಾನವೀಯ ನೆಲೆಯಲ್ಲಿ ಇಲ್ಲಿನ ಕನ್ನಡಿಗರ ವಸತಿ ನಿಲಯಗಳನ್ನು ಕೆಡವುವ ಕೆಲಸ ನಿಲ್ಲಿಸಿ ಅವರಿಗೆ ರಕ್ಷಣೆ ಕೊಡಿ ಎಂದು ಮನವಿ ಮಾಡುವುದಾಗಿ ಅವರು ಪತ್ರದಲ್ಲಿ ಬರೆದಿದ್ದಾರೆ. ಗೋವಾದ ಬಿಜೆಪಿ ಸರ್ಕಾರ ರಾಜ್ಯದ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಡುತ್ತಾ ಕಾದು ನೋಡಬೇಕು.