ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಗಾಲಕ್ಕೆ ಬಿಡುಗಡೆ ಮಾಡಿರುವ ಹಣದ ಕುರಿತು ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದರು. ಸಿಐಡಿ ಕಾಂಗ್ರೆಸ್ ಇನ್ವಸ್ಟಿಗೇಷನ್ ಡಿಪಾರ್ಟ್ಮೆಂಟ್ ಆಗಿದ್ದು ಮಾಜಿ ಸಚಿವ ಮೇಟಿ ರಾಸಲೀಲೆ ಪ್ರಕರಣದಲ್ಲಿ ಕ್ಲೀನ್ಚೀಟ್ ನೀಡುವುದು ಗ್ಯಾರಂಟಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.