ಮುಡಾ ಹಗರಣವನ್ನು ಸಿಬಿಐಗೆ ವಹಿಸಲು ಜಗದೀಶ ಶೆಟ್ಟರ್ ಆಗ್ರಹ
ಕಾಂಗ್ರೆಸ್ ಸರ್ಕಾರದ ಒಂದೊಂದೆ ಹಗರಣಗಳು ಬಯಲಿಗೆ ಬರುತ್ತಿದ್ದ ಹಾಗೇ ದಿಕ್ಕು ತಪ್ಪಿಸಲು ಬಿಎಸ್ವೈ ವಿರುದ್ಧ ಹಳೆಯ ಪ್ರಕರಣಕ್ಕೆ ಮರು ಜೀವ ನೀಡಲಾಗುತ್ತಿದೆ.
ರಾಜ್ಯದಲ್ಲಿ ವಾಲ್ಮೀಕಿ ಹಗರಣ ಬಯಲಿಗೆ ಬಂತು. ಈಗ ಮುಡಾ ಹಗರಣ ಬಯಲಿಗೆ ಬಂದಿದೆ. ಇದನ್ನು ಮರೆಮಾಚಲು ಸರ್ಕಾರ ಈ ರೀತಿ ಮಾಡುತ್ತಿದೆ.