ವಿಧಾನ ಪರಿಷತ್ ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗೆ ಟಿಕೆಟ್ ನೀಡಿದ ಜೆಡಿಎಸ್

ಬುಧವಾರ, 17 ಜೂನ್ 2020 (10:05 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಅಚ್ಚರಿ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ.


ಹಾಲಿ ಎಂಎಲ್ ಸಿ ಟಿ.ಎ.ಶರವಣಗ ಟಿಕಟ್ ಕೈ ತಪ್ಪಿದ್ದು , ಉದ್ಯಮಿ ಗೋವಿಂದರಾಜುಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಕೋಲಾರ ನಗರದ ಉದ್ಯಮಿ ಗೋವಿಂದರಾಜು ಅವರು ಕೋಲಾರದಲ್ಲಿ ಪಕ್ಷ ಸಂಘಟನೆ ಮಾಡಿದ ಹಿನ್ನಲೆಯಲ್ಲಿ ಅವರಿಗೆ ಜೆಡಿಎಸ್  ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ