ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ಅವರ ಘನತೆಗೆ ತಕ್ಕ ಸ್ಥಾನ, ಗೌರವ ನೀಡಲು ಸಿದ್ದವಿದೆ ಟಿಕೆಟ್, ಸ್ಥಾನಮಾನದ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ 4 ವರ್ಷ ಪೂರೈಸಿದೆ. ಕನಿಷ್ಠ ಅಂಕ ಕೊಡಲು ಅರ್ಹವಾಗಿಲ್ಲ. ಮುಂಬರುವ ಚುನಾವಣೆಯಲ್ಲಿ ಜನರೇ ಅವರಿಗೆ ಅಂಕ ಕೊಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.