ತಳವಾರ, ಸಿದ್ಧಿ, ಪರಿವಾರ ಸಮುದಾಯ ಎಸ್ ಟಿ ಗೆ ಸೇರ್ಪಡೆ

ಬುಧವಾರ, 12 ಫೆಬ್ರವರಿ 2020 (15:35 IST)
ಬಹುದಿನಗಳ ಬೇಡಿಕೆಯಾಗಿದ್ದ ರಾಜ್ಯದ ತಳವಾರ, ಸಿದ್ಧಿ ಹಾಗೂ ಪರಿವಾರ ಸಮುದಾಯವನ್ನು ಎಸ್ ಟಿ ಸೇರ್ಪಡೆಗೊಳಿಸಲಾಗಿದೆ.

ಈ ಮೂರು ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಧೇಯಕವು ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.

ಲೋಕಸಭೆಯಲ್ಲಿ ಮಹತ್ವದ ವಿಧೇಯಕ ಅಂಗೀಕಾರಗೊಂಡಿರೋದಕ್ಕೆ ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕೇಂದ್ರ ಸರಕಾರದ ಕ್ರಮವನ್ನು ಸ್ವಾಗತ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ