ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೈ ಕಮಾಲ್

ಶುಕ್ರವಾರ, 5 ಮೇ 2023 (17:30 IST)
ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಟಭೈರೇಗೌಡ ಅಬ್ಬರದ ಮತಯಾಚನೆ ನಡೆಸಿದ್ದಾರೆ. ಗ್ರಾಮ ಗ್ರಾಮಗಳಿಗೆ ತೆರಳಿ ಸಭೆ ನಡೆಸಿ ಮತದಾರರಿಗೆ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳೊಸಿದ್ರು.ಕ್ಷೇತ್ರದ ಅಭಿವೃದ್ಧಿ ಮಂತ್ರ ಹಿಡಿದು ಮತಯಾಚನೆ ನಡೆಸುತ್ತಿರುವ ಶಾಸಕರು ಈ ಬಾರಿ ಮತ್ತೆ ಕಾಂಗ್ರೆಸ್ ಜಯಗಳಿಸಿ ಎಂದು ಮನವಿ ಮಾಡಿದ್ರು ಹಾಗೂ  ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಕ್ಕೆ ಮತ ನೀಡಿ ಎಂದ ಭೈರೇಗೌಡರು ತಿಳಿಸಿದ್ರು.ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ