ಅದರ ಬಗ್ಗೆ ಒಂದೆರಡು ದಿನ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ನಾಯಕರು ಸುಮ್ಮನಾಗಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಯತ್ನಾಳ್ ರನ್ನು ಉಚ್ಛಾಟನೆ ಮಾಡಿದ ಬಳಿಕ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ತೋರಿಸಿಕೊಳ್ಳಲು ಈ ಪ್ರತಿಭಟನಾ ಯಾತ್ರೆ ನಡೆಯುತ್ತಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.