Karnataka Budget live: ಬಿಸಿಯೂಟ ಕಾರ್ಯಕರ್ತರಿಗೆ ಬಂಪರ್ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ರಾಜ್ಯದ ಬಿಡಿಯೂಟ ಕಾರ್ಯಕರ್ತರ ಗೌರವಧನವನ್ನು 1000 ರೂ.ಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮಾಸಿಕ ವೇತನ 6,000 ರೂ. ಹೆಚ್ಚಳ ಮಾಡಿ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದರು.
ಇದೀಗ ಸಿಎಂ ಬಜೆಟ್ ನಲ್ಲಿ 1000 ರೂ.ಗೆ ಗೌರವ ಧನ ಹೆಚ್ಚಳ ಮಾಡಿದ್ದಾರೆ. ಇಂದು ಸಿಎಂ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ರಾಹುಲ್ ಕಾಲಕ್ಕೆ ಮೊದಲೇ ಇಂದು ಬಜೆಟ್ ಭಾಷಣ ಆರಂಭಿಸಿದ್ದಾರೆ.