ಕಲಾಪದಲ್ಲಿ ಜವಾಬ್ದಾರಿ ಮರೆತ ಶಾಸಕರು!
ಬರ ಚರ್ಚೆ ಹಾಗೂ ವಿವಿಧ ಇಲಾಖಾವಾರು ಚರ್ಚೆಗಳು ನಡೆಯುತ್ತಿರುವಾಗ ಜನ ಪ್ರತಿನಿಧಿಗಳೇ ಇಲ್ಲದಿದ್ದರೆ, ಜನರ ಸಮಸ್ಯೆಗಳಿಗೆ ಪರಿಹಾರ ಸಿಗುವುದು ಹೇಗೆ ಎಂಬುದೇ ಎಲ್ಲರ ಪ್ರಶ್ನೆ. ಆದರೆ ಜನರಿಂದ ಚುನಾಯಿತರಾಗಿ ಜನರ ಆಶೋತ್ತರಗಳಿಗೆ ಧ್ವನಿಯಾಗಬೇಕಾದ ಶಾಸಕರು ತಮ್ಮದೇ ಲೋಕದಲ್ಲಿದ್ದಾರೆ ಎನ್ನುವುದೇ ಬೇಸರದ ಸಂಗತಿ.