Karnataka Weather: ಬೆಳ್ತಂಗಡಿಯ ಹಲವೆಡೆ ಆಲಿಕಲ್ಲು ಸಹಿತ ಮಳೆ
ಬಿಸಿಲಿಗೆ ಸುಸ್ತಾಗಿದ್ದ ಜನತೆ ಆಲಿಕಲ್ಲು ಮಳೆಯ ಸಿಂಚನಕ್ಕೆ ಫುಲ್ ಖುಷ್ ಆಗಿದ್ದಾರೆ. ಫೋಟೋ ಹಾಗೂ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಮಂಗಳವಾರ ಹಲವೆಡೆ ಸಂಜೆ ಸಾಧಾರಣ ಮಳೆಯಾಗಿತ್ತು.
ಇಂದು ಮಧ್ಯಾಹ್ನ ಬಿಸಿಲ ತಾಪ ಎಂದಿನಂತೆ ಇದ್ದು, ಸಂಜೆ ವೇಳೆ ಮೋಡ ಕವಿದ ವಾತವರಣವಿತ್ತು.