ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಇದೇ ವಾತಾವರಣವಿರಲಿದೆ. ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.
ಆದರೆ ರಾಯಚೂರು, ಬೀದರ್ ಮಳೆ, ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಗುವ ಸೂಚನೆಯಿದೆ. ಉಳಿಂದತೆ ದಾವಣಗೆರೆ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಬಿಸಿಲು ಮತ್ತು ಭಾಗಶಃ ಮೋಡ ಕವಿದ ವಾತಾವಣರವಿರಲಿದೆ.