ರಾಜ್ಯಸಭೆಗೆ ಖರ್ಗೆ ಎಂಟ್ರಿ ಸನ್ನಿಹಿತ

ಶುಕ್ರವಾರ, 5 ಜೂನ್ 2020 (21:23 IST)
ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಚುನಾವಣೆ ಸ್ಪರ್ಧೆಯನ್ನು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿದೆ.

ಜೂನ್ 19 ರಂದು ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಎಲೆಕ್ಷನ್ ನಡೆಯಲಿದ್ದು, ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ ಕೊಡುವುದು ಬಹುತೇಕ ಪಕ್ಕಾ ಆದಂತಿದೆ.

ಜೆಡಿಎಸ್ ಕಾಂಗ್ರೆಸ್ ಮೈತ್ರಿಯಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯಸಭೆ ಚುನಾವಣೆ ಎದುರಿಸಲಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ