ಶ್ರೀನಿವಾಸಪುರ ತಾಲ್ಲೂಕಿನ ಕಡಪದ ಬೆಂಗಳೂರು- ಕಡಪ ಹೆದ್ದಾರಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಶ್ರೀರಾಮ ರೆಡ್ಡಿ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮಂಜುನಾಥ್ ಮತ್ತು ಕಿಶೋರ್ ಎಂಬುವವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 15 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಅವರನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.