ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ; ಮೌನಕ್ಕೆ ಶರಣಾದ ಕಾಂಗ್ರೆಸ್ ನಾಯಕರು

ಮಂಗಳವಾರ, 4 ಫೆಬ್ರವರಿ 2020 (10:00 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಹೈಕಮಾಂಡ್ ಸೇರಿ ಎಲ್ಲಾ ರಾಜ್ಯ ನಾಯಕರು ಸೈಲೆಂಟಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ಹೈಕಮಾಂಡ್ ಗೆ ಎರಡು ಬಣಗಳಾಗಿ ರಾಜ್ಯ ಕಾಂಗ್ರೆಸ್ ನಾಯಕರು  ವರದಿ ಸಲ್ಲಿಸಿದ್ದಾರೆ. ಆದರೆ ಯಾವ ಬಣಗಳಿಗೂ ಸೊಪ್ಪು ಹಾಕದೆ ಸೈಲೆಂಟಾಗಿದೆ.  ಕಾಂಗ್ರೆಸ್ ಹೈಕಮಾಂಡ್ ಈ ರಿಯಾಕ್ಷನ್ ನೋಡಿ ರಾಜ್ಯ ನಾಯಕರು ಮೌನಕ್ಕೆ ಜಾರಿದ್ದಾರೆ.


ಹೈಕಮಾಂಡ್ ಗೆ ವರದಿ ಸಲ್ಲಿಸಿ ರಾಜ್ಯ ಕಾಂಗ್ರೆಸ್ ನಾಯಕರು  ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರು, ಬಾದಾಮಿ, ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಬ್ಯುಸಿಯಾಗಿದ್ದರೆ,  ಹಿರಿಯ ನಾಯಕರು ವಯಸ್ಸಾದ ಕಾರಣ ಮನೆಯಲ್ಲಿ ಉಳಿದಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ