ಸಿದ್ದರಾಮಯ್ಯರ ವಿರುದ್ಧ ಕಿಡಿಕಾರಿದ ಸಚಿವ ಕೆ.ಎಸ್.ಈಶ್ವರಪ್ಪ
ಸಿದ್ದರಾಮಯ್ಯ ಗೆ ಪ್ರಬುದ್ಧ ರಾಜಕಾರಣಿಯ ಲಕ್ಷಣ ಇಲ್ಲ. ರಾಜ್ಯದಲ್ಲಿ ದೊಂಬಿ ಹಬ್ಬಿಸಲು ಡಿಕೆ ಹಳ್ಳಿ, ಕೆಜಿ ಹಳ್ಳಿ , ಕೋಡಿಹಳ್ಳಿ ಮೂಲಕ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯರನ್ನು ಸೋಲಿಸಿದವರ ಹೆಸರನ್ನು ಹೇಳಲಿ. ಅವರ ಹೆಸರು ಹೇಳಿದರೆ ಇವರ ವಿಷಯ ಬಯಲಾಗುತ್ತದೆ ಎಂದು ಅವರು ಕಿಡಿಕಾರಿದ್ದಾರೆ.