ನೌಕಕರ ವೇತನದಲ್ಲಿ ಶೇ.10 ರಷ್ಟು ಹೆಚ್ಚಳಗೊಳಿಸಿದಲ್ಲಿ ಸರಕಾರಕ್ಕೆ 1400 ಕೋಟಿ ರೂಪಾಯಿ ಹೊರೆಯಾಗಲಿದೆ. ನಿಗಮಗಳು ನಷ್ಟದಲ್ಲಿ ನಡೆಯುತ್ತಿರುವುದರಿಂದ ಹೆಚ್ಚಿನ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಲಾಭದಲ್ಲಿ ಇದ್ದಲ್ಲಿ ಖಂಡಿತವಾಗಿಯೂ ವೇತನ ಹೆಚ್ಚಳಕ್ಕೆ ಸರಕಾರ ಒಪ್ಪಿಕೊಳ್ಳುತ್ತಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.