ಎಚ್`ಡಿಕೆಗೆ ತಾತ್ಕಾಲಿಕ ರಿಲೀಫ್: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಗುರುವಾರ, 15 ಜೂನ್ 2017 (12:13 IST)
ಜಂತಕಲ್ ಮೈನಿಂಗ್ ಕಂಪನಿಗೆ ಪರ್ಮಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ ಜಿ ಸಿಎಂ ಎಚ್.ಡಿ, ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜೂನ್ 19ರವರೆಗೆ ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ. ಜೂನ್ 20ಕ್ಕೆ ಅಂತಿಮ ವಿಚಾರಣೆ ನಿಗದಿಪಡಿಸಿರುವ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಸೂಚನೆ ನೀಡಿದೆ.

ಈ ಹಿಂದೆ ಕೆಳನ್ಯಾಯಾಲಯ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ತಿರಸ್ಕರಿಸಿತ್ತು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ವೆಬ್ದುನಿಯಾವನ್ನು ಓದಿ