ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ: ಡಿಕೆಶಿ

ಮಂಗಳವಾರ, 14 ನವೆಂಬರ್ 2023 (19:12 IST)
ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. "ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ.

ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ. ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ ಎಂದು ಸವಾಲು ಹಾಕಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ