ನಿಗಮ ಮಂಡಳಿಗಳ ನೇಮಕ ಮಾಡದೇ ಫಾರಿನ್ ಟೂರ್ ಗೆ ತೆರಳಿದ ಕುಮಾರಸ್ವಾಮಿ
ಏಕಪಕ್ಷೀಯವಾಗಿ ಕಾಂಗ್ರೆಸ್ ನಿಗಮ ಮಂಡಳಿಗಳ ಪಟ್ಟಿಯನ್ನು ತಯಾರಿಸಿರುವ ಬಗ್ಗೆ ಜಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ವಿದೇಶ ಪ್ರವಾಸದಿಂದ ಮರಳಿದ ಬಳಿಕವೇ ನಿಗಮ-ಮಂಡಳಿ ನೇಮಕಕ್ಕೆ ಅನುಮೋದನೆ ದೊರೆಯಲಿದೆ ಎನ್ನಲಾಗುತ್ತಿದೆ.