ನಮ್ಮ ಮನೆ ಬಾಗಿಲು ಸದಾ ತೆರೆದಿರುತ್ತದೆ ಯಾವಾಗಬೇಕಾದರೂ ಬಂದು ನೋಡಿಕೊಂಡು ಹೋಗಿ ಎಂದು ಕುಮಾರಸ್ವಾಮಿಯವರು ಹೇಳುತ್ತಾರೆ. ಆದರೆ, ಅವರಿಗೆ ಎರಡಲ್ಲ, ಸಾಕಷ್ಟು ಮನೆಗಳಿರುವುದರಿಂದ ಅವರು ಯಾವ ಮನೆಯಲ್ಲಿರುತ್ತಾರೋ ಗೊತ್ತಿಲ್ಲ. ಯಾವ ಮನೆಯಲ್ಲಿರುತ್ತೇನೆ ಎಂದು ಎಚ್ಡಿಕೆ ಹೇಳಿದರೆ ನೋಡಿಕೊಂಡು ಬರಬಹುದು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಟಾಂಗ್ ನೀಡಿದ್ದಾರೆ.