ಕಾಂಗ್ರೆಸ್ -ಬಿಜೆಪಿ ನಾಯಕರ ವಿರುದ್ಧದ ಜೆಡಿಎಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು, ಯಡಿಯೂರಪ್ಪ ನೈತಿಕತೆಯನ್ನು ಮುಖ್ಯಮಂತ್ರಿ ಪ್ರಶ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ನೈತಿಕತೆಯನ್ನು ಯಡಿಯೂರಪ್ಪ ಪ್ರಶ್ನಿಸುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಜನತೆಗೆ ಪುಗ್ಸಟ್ಟೆ ಮನೋರಂಜನೆ ಒದಗಿಸುತ್ತಿವೆ ಎಂದು ಲೇವಡಿ ಮಾಡಿದರು.