ನಿನ್ನೆಯ ತಪ್ಪು ಇಂದು ಆಗಲ್ಲ: ಭರವಸೆ ಕೊಟ್ಟ ಸಾರಿಗೆ ಸಚಿವ ಲಕ್ಷ್ಮಣ್ ಸವದಿ
ಮೊದಲ ದಿನ ಎಲ್ಲಾ ನೌಕರರೂ ಇನ್ನಷ್ಟೇ ಕರ್ತವ್ಯಕ್ಕೆ ಹಾಜರಾಗಬೇಕಿದೆ. ಅಲ್ಲದೆ, ಬಸ್ ಗಳ ಸಂಖ್ಯೆಯೂ ಕಡಿಮೆಯಿದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆದರೆ ಇಂದಿನಿಂದ ಎಲ್ಲಾ ಬಸ್ ಗಳು ಸಂಚರಿಸಲಿದ್ದು, ಇಂತಹ ಸಮಸ್ಯೆಯಾಗಲ್ಲ ಎಂದು ಭರವಸೆ ನೀಡಿದ್ದಾರೆ.