ನವೆಂಬರ್ ಕ್ರಾಂತಿ ಸದ್ದು ಬೆನ್ನಲ್ಲೇ ಚರ್ಚೆಗೆ ಕಾರಣವಾದ ಲಕ್ಷ್ಮಣ ಸವದಿ ಹೇಳಿಕೆ
ನಾನು ಅಧಿಕಾರವನ್ನು ಕೇಳಿ ಪಡೆದವರನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು