ಕಿಚ್ಚನ ಅಭಿಮಾನಿಗಳಿಗೆ ಲಾಠಿ ರುಚಿ

ಗುರುವಾರ, 4 ಮೇ 2023 (15:28 IST)
ಚುನಾವಣೆ ಪ್ರಚಾರ ಹಿನ್ನೆಲೆ ರಾಯಚೂರಿನ ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕ್ ಪರ ಪ್ರಚಾರ ಮಾಡಲು ನಟ ಸುದೀಪ್​​​ ದೇವದುರ್ಗಕ್ಕೆ ಆಗಮಿಸಿದ್ರು.ಕಲಬುರಗಿಯಿಂದ ದೇವದುರ್ಗಕ್ಕೆ ಹೆಲಿಕಾಪ್ಟರ್​​​ನಲ್ಲಿ ಬಂದ ಸುದೀಪ್​​​​​​ರನ್ನ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.. ಹೆಲಿಕಾಪ್ಟರ್ ಬಳಿಯೇ ಓಡಿ ಬಂದ ಅಭಿಮಾನಿಗಳು ಬ್ಯಾರಿಕೇಡ್ ಮುರಿದು ಹೆಲಿಪ್ಯಾಡ್​​ಗೆ ನುಗ್ಗಿದ್ರು.. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​​​ ಮಾಡಿದ್ದಾರೆ.. ಪೊಲೀಸರ ಲಾಠಿ ಏಟು ಬೀಳುತ್ತಿದ್ದಂತೆ ಜನರು ಎದ್ನೋ ಬಿದ್ನೋ ಅಂತಾ ಓಡಿಹೋಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ