ಜಾರಕಿಹೊಳಿ ಹೇಳಿಕೆಗೆ ನೋ ರಿಯಾಕ್ಷನ್ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಸೋಮವಾರ, 29 ಜೂನ್ 2020 (19:55 IST)
ಸಚಿವ ರಮೇಶ್ ಜಾರಕಿಹೊಳಿ ಅವರು ನೀಡುವ ಹೇಳಿಕೆಗೆ ನೋ ರಿಯಾಕ್ಷನ್. ಹೀಗಂತ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಚಿವ ಜಾರಕಿಹೊಳಿ ಚೈಲ್ಡಿಷ್ ಹೇಳಿಕೆ ನೀಡೋದಕ್ಕೆ ತಾವು ರಿಯಾಕ್ಷನ್ ಕೊಡೋದಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಬೆಳಗಾವಿ ಎಪಿಎಂಸಿ ಅಧ್ಯಕ್ಷರಾಗಿ ಯುವರಾಜ ಕದಂ ಆಯ್ಕೆಯಾಗಿದ್ದಾರೆ. ಇದಕ್ಕೆ ನಾನೇ ಕಾರಣ ಅಂತ ಜಾರಕಿಹೊಳಿ ಹೇಳುತ್ತಿರುವುದು ಬೇಜವಾಬ್ದಾರಿಯ ಹೇಳಿಕೆ ಎಂದು ತಿರುಗೇಟು ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ