ನಾಯಕತ್ವ ಬದಲಾವಣೆ ವಿಚಾರ; ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್

ಗುರುವಾರ, 27 ಮೇ 2021 (17:16 IST)
ಬೆಂಗಳೂರು : ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಮೂಡಿಬಂದಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್ ಮಾಡಿದ್ದಾರೆ.

ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವದ ಬದಲಾವಣೆಗೆ ಪ್ರಶ್ನೆಯೇ ಇಲ್ಲ ಬಿಎಸ್ ವೈ ನಮ್ಮ ಪ್ರಶ್ನಾತೀತ ನಾಯಕರು. ಕೆಲವರು ಸುಳ್ಳು ಸುದ್ದಿ ಹರಿಬಿಡ್ತಿದ್ದಾರೆ. ಕೆಲವರು ಸಿಎಂ ಆಗುವ ಕನಸು ಕಾಣ್ತಿದ್ದಾರೆ ಎಂದು ಅತೃಪ್ತ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ