×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಣಬೆ ಎಂದು ತಿಳಿದು ನಾಯಿಕೊಡೆ ತಿಂದ್ರು; 8 ಜನರು ಆಸ್ಪತ್ರೆ ಸೇರಿದ್ರು
ಭಾನುವಾರ, 29 ಜುಲೈ 2018 (15:54 IST)
ಅಣಬೆ
ಎಂದು
ನಾಯಿ ಕೊಡೆಗಳನ್ನು
ಸೇವಿಸಿ
ಎಂಟು
ಜನ
ಅಸ್ವಸ್ಥಗೊಂಡ
ಘಟನೆ
,
ಧಾರವಾಡ
ತಾಲೂಕಿನ
ತಡಕೋಡ
ಗ್ರಾಮದಲ್ಲಿ
ನಡೆದಿದೆ
.
ಗ್ರಾಮದ
ರುದ್ರಪ್ಪ
ಎಂಬುವವರು
ಅಣಬೆಯಂತೆ
ಕಾಣುವ
ನಾಯಿ ಕೊಡೆಗಳನ್ನೆ
ಅಣಬೆ
ಎಂದು
ಭಾವಿಸಿ
ತಿಂದ
ನಂತರ
ಎಲ್ಲ
ಕುಟುಂಬಸ್ಥರ
ಅಸ್ವಸ್ಥರಾಗಿದ್ದಾರೆ. ರಾತ್ರಿ
ವೇಳೆ
ಊಟದಲ್ಲಿ
ಅಣಬೆ
ಸೇವಿಸಿದ್ದರು
.
ಊಟದ
ನಂತರ
ವಾಂತಿ
ಭೇದಿ
ಯಿಂದ
ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರನ್ನು
ಗರಗ
ಪ್ರಾಥಮಿಕ
ಆರೋಗ್ಯ
ಕೇಂದ್ರದಲ್ಲಿ
ಪ್ರಥಮ
ಚಿಕಿತ್ಸೆ
ಕೊಡಿಸಿದ
ನಂತರದಲ್ಲಿ
ಹೆಚ್ಚಿನ
ಚಿಕಿತ್ಸೆಗಾಗಿ
ಧಾರವಾಡ
ಜಿಲ್ಲಾಸ್ಪತ್ರೆಗೆ
ದಾಖಲಿಸಲಾಗಿದೆ
.
ಈ
ಬಗ್ಗೆ
ಗರಗ
ಪೊಲೀಸ್
ಠಾಣೆಯಲ್ಲಿ
ಪ್ರಕರಣ
ದಾಖಲಾಗಿದೆ
.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ದೋಸೆ, ಅಕ್ಕಿರೊಟ್ಟಿ, ಜೋಳದ ರೊಟ್ಟಿ ಫಿಲ್ಟರ್ ಕಾಫಿ ಸೇವನೆ ನನ್ನ ಇಷ್ಟದ ಆಹಾರ: ಕತ್ರಿನಾ ಕೈಫ್
ನೇರಳೆಹಣ್ಣು ತಿಂದರೆ ಎಷ್ಟೆಲ್ಲಾ ಉಪಯೋಗವಿದೆ ಗೊತ್ತಾ…?
ಗರ್ಭಿಣಿಯರು ಗ್ರೀನ್ ಟೀ ಸೇವನೆ ಮಾಡಬಹುದೇ ಅಥವಾ ಬೇಡವೆ? ಇಲ್ಲಿದೆ ಉತ್ತರ
ಮೊಟ್ಟೆ ಮತ್ತು ಹಾಲು ಎರಡನ್ನು ಒಟ್ಟಿಗೆ ಸೇವನೆ ಮಾಡಿದರೆ ಏನಾಗುತ್ತೆ ತಿಳಿದಿದೆಯಾ…?
ಉದ್ದೀಪನ ಮದ್ದು ಸೇವನೆ; ದವಿಂದರ್ ಸಿಂಗ್ ಅಮಾನತು!
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Belgavi: ಈ ಗ್ಯಾಂಗ್ ರೇಪ್ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ
ನನ್ನ ಸಹೋದರನಿಂದ ಬೇರ್ಪಡಿಸಲು ಕನಸು ಕಾಣುವವರು ಯಶಸ್ವಿಯಾಗುವುದಿಲ್ಲ: ತೇಜ್ ಪ್ರತಾಪ್ ಯಾದವ್
ನಿಜವಾದ ಪ್ರೀತಿ, ಗೋಮಾಂಸ ತಿನ್ನಿಸಿ, ಬೂರ್ಖಾ ಧರಿಸುತ್ತಿರಲಿಲ್ಲ: ಎಸ್ಡಿಪಿಐ ನಿಷೇಧಕ್ಕೆ ಮುತಾಲಿಕ್ ಒತ್ತಾಯ
Covid 19: ದೇಶದಲ್ಲಿ ದಿಢೀರನೇ ಏರಿಕೆ ಕಂಡ ಕೋವಿಡ್ ಪ್ರಕರಣಗಳು, ರಾಜ್ಯವಾರು ಇಲ್ಲಿದೆ
CM Himanta Biswa Sarma: ಪಾಕ್ ಪರ ಬ್ಯಾಟಿಂಗ್ ಮಾಡಿದ್ರೆ ಜೈಲು ಕಂಬಿ ಗ್ಯಾರಂಟಿ
ಆ್ಯಪ್ನಲ್ಲಿ ವೀಕ್ಷಿಸಿ
x