ಕುರ್ಚಿ ಆಸೆಬಿಟ್ಟು ಕೆಲಸ ಮಾಡಿ : ಖರ್ಗೆ

ಸೋಮವಾರ, 7 ನವೆಂಬರ್ 2022 (08:59 IST)
ಬೆಂಗಳೂರು : ಯಾರೇ ಆದರೂ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ, ಕುರ್ಚಿ ಆಸೆಗಾಗಿ ಕೆಲಸ ಮಾಡಬೇಡಿ ಎಂದು ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ `ಸರ್ವೋದಯ ಸಮಾವೇಶ’ದಲ್ಲಿ ಮಾತನಾಡಿದ ಅವರು, ಪಕ್ಷ ಸಿದ್ಧಾಂತ ನಂಬಿದವರು ಎಂದಿಗೂ ಪಕ್ಷ ಬಿಡಲ್ಲ. ಹಾಗಾಗಿ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ