ಕಾಂಗ್ರೆಸ್ ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ-ಆರಗ ಜ್ಞಾನೇಂದ್ರ

ಬುಧವಾರ, 17 ಮೇ 2023 (13:37 IST)
ಹಂಗಾಮಿ ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬಳಿಕ ಆರಗ ಜ್ಞಾನೇಂದ್ರ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸುಧಾಕರ್, ಎಸ್ ಟಿ ಸೋಮಶೇಖರ್ ಟ್ವೀಟ್ ವಿಚಾರವಾಗಿ‌ಅದನ್ನು ಸುಧಾಕರ್ ಅವರೇ ಹೇಳಬೇಕು.ಇದರ ಬಗ್ಗೆ ನನಗೆ ಗೊತ್ತಿಲ್ಲ.ಆದ್ರೆ ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 
ಕಾಂಗ್ರೆಸ್ ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ ಅನ್ನುವ ಪ್ರಶ್ನೆಗೆ ಯಾರು ಸಿಎಂ ಆಗ್ತಾರೆ ಅನ್ನೋದರ ಮೇಲೆ ನಾವು ಸ್ಟ್ರಾಟೆಜಿ ಮಾಡ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ