‘ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ’
 
ಪಕ್ಷಾಂತರಿಗಳಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ. 15 ಕ್ಷೇತ್ರಗಳಲ್ಲಿ  ಕಾಂಗ್ರೆಸ್ ನ ಅಭ್ಯರ್ಥಿಗಳಿಗೆ ಜಯ ಸಿಗುತ್ತದೆ.
									
				ಕಾನೂನು ಸಚಿವ ಮಾಧುಸ್ವಾಮಿ ಮಂತ್ರಿಯಾಗಿ ಜಾತಿ ಧರ್ಮದ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ವೀರಶೈವ ಲಿಂಗಾಯತ ಎನ್ನುವದು ಜಾತ್ಯಾತೀತ ಸಮುದಾಯ ಎಂದರು.
									
				ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ ಅಂತ  ಈಶ್ವರ ಖಂಡ್ರೆ ಹೇಳಿದ್ರು.