ಮದ್ಯದಂಗಡಿಯಲ್ಲಿ ಎಣ್ಣೆ ಕಳ್ಳತನ ಮಾಡಿದ ಕುಡುಕರು

ಶುಕ್ರವಾರ, 3 ಏಪ್ರಿಲ್ 2020 (14:19 IST)
ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಕೆಲವು ಕುಡುಕರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಮದ್ಯ ಸಿಗದ ಕಾರಣ ಕೆಲವು ಕುಡುಕರು ಇದೀಗ ಮದ್ಯದಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದಾರೆ.

ಮಂಗಳೂರು ದೇರಳಕಟ್ಟೆ ಪ್ರದೇಶದಲ್ಲಿರುವ ಸರಕಾರಿ ಸ್ವಾಮ್ಯದ ಎಂಎಸ್ ಐ ಎಲ್ ಅಂಗಡಿಗೆ ನುಗ್ಗಿರುವ ಕುಡುಕರು ಶೆಟರ್ ಮುರಿದು ಎಣ್ಣೆಯನ್ನು ಕಳ್ಳತನ ಮಾಡಿದ್ದಾರೆ.

ಲಕ್ಷಾಂತರ ಮೌಲ್ಯದ ಮದ್ಯವನ್ನು ಎಗರಿಸಿ ಪರಾರಿಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ