‘ಎಣ್ಣೆ ಅಂಗಡಿ ತೆರೆಯಲು ಲಾಕ್ ಡೌನ್ ಓಪನ್’

ಸೋಮವಾರ, 29 ಜೂನ್ 2020 (19:47 IST)
ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಆರಂಭಿಸಲು ಲಾಕ್ ಡೌನ್ ತೆರವು ಮಾಡಲಾಗಿದೆ.

ಹೀಗಂತ ಕಾಂಗ್ರೆಸ್ ನ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ಟೀಕೆ ಮಾಡಿದ್ದಾರೆ.

ಗದಗ ನಗರದಲ್ಲಿ ನಡೆದ ಕಾಂಗ್ರೆಸ್ ನ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಕೆ.ಪಾಟೀಲ್, ಕೊರೊನಾ ತಡೆಗೆ ಸರಕಾರ ಜಾಣ್ಮೆಯಿಂದ ಮುಂದುವರಿಯುತ್ತಿಲ್ಲ ಎಂದಿದ್ದಾರೆ.

ಹಲವು ಕ್ಷೇತ್ರಗಳ ಜನರು ಕೊರೊನಾ ವೈರಸ್ ನಿಂದ ಸೋಂಕಿತರಾಗುತ್ತಿರುವುದರಿಂದ ರಾಜ್ಯ ಸರಕಾರ ಮತ್ತೆ ಲಾಕ್ ಡೌನ್ ಗೆ ಮೊರೆ ಹೋಗುತ್ತಿದೆ ಎಂಟು ಕುಟುಕಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ