ಲೋಕಾಯುಕ್ತರು ತಮ್ಮಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಲೋಕಾಯುಕ್ತರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಇಂಜಿನಿಯರ್ ಎಂ.ಎನ್.ಕೃಷ್ಣಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ಇಂದು ಮತ್ತೊಂದು ದೂರು ದಾಖಲಿಸಿದ್ದಾರೆ.