ಜನತಾ ದರ್ಶನ ಸಭೆಗೆ ಮಧು ಬಂಗಾರಪ್ಪ ಚಾಲನೆ

ಮಂಗಳವಾರ, 26 ಸೆಪ್ಟಂಬರ್ 2023 (17:30 IST)
ಜನತಾ ದರ್ಶನ ಸಭೆಗೆ ಸಚಿವ ಮಧು ಬಂಗಾರಪ್ಪ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದ್ದಾರೆ. ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಸಭೆ ನಡೆಸಲಾಯ್ತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್.ಪಿ. ಮಿಥುನ್ ಕುಮಾರ್, ಜಿ.ಪಂ. ಸಿ.ಇ.ಓ. ಸ್ನೇಹಲ್ ಲೋಖಂಡೆ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ