×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮೆಜೆಸ್ಟಿಕ್ ಆಯ್ತು, ಮುಂದೆ ವಿಧಾನಸೌಧ ಕೂಡಾ ವಕ್ಫ್ ಆಸ್ತಿಯಾಗುವುದರಲ್ಲಿ ಡೌಟ್ ಇಲ್ಲ: ಪ್ರಹ್ಲಾದ್ ಜೋಶಿ
Sampriya
ಶನಿವಾರ, 9 ನವೆಂಬರ್ 2024 (14:57 IST)
Photo Courtesy X
ಹುಬ್ಬಳ್ಳಿ: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ.
ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 'ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ' ಎಂದರು.
ಬೆಂಗಳೂರಿನ ಮೆಜೆಸ್ಟಿಕ್, 175 ಎಕರೆ ಇದೆ. ಇದು ಸಹ ವಕ್ಫ್ ಆಸ್ತಿಯೆಂದು ಹೇಳುತ್ತಿದ್ದಾರೆ. ನಾಳೆ ವಿಧಾನಸೌಧವೂ ವಕ್ಫ್ ಆಸ್ತಿಯಾದರೂ ಆಶ್ಚರ್ಯವಿಲ್ಲ' ಎಂದು ತಿಳಿಸಿದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರೈತರ ಒಂದು ಅಡಿ ಜಾಗವನ್ನು ಕಿತ್ತುಕೊಳ್ಳಲು ಬಿಜೆಪಿ ಬಿಡುವುದಿಲ್ಲ: ಬಿವೈ ವಿಜಯೇಂದ್ರ
ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ: ಆರ್ ಅಶೋಕ್ ಕಿಡಿ
ಬಿಜೆಪಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ: ಡಿಸಿಎಂ ಶಿವಕುಮಾರ್
ಭಾರತದಲ್ಲಿ ಈಗಲೇ ಒಂದು ಪಾಕಿಸ್ತಾನ ನಿರ್ಮಾಣವಾಗಿದೆ: ಬಸನಗೌಡ ಪಾಟೀಲ್ ಆಕ್ರೋಶ
ವಕ್ಫ್ ವಿವಾದಕ್ಕೆ ಕೇಂದ್ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರ ಎಂಟ್ರಿ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್ ಅಶೋಕ್ ವ್ಯಂಗ್ಯ
ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್
ಕಾಂಗ್ರೆಸ್ನಲ್ಲಿ ಡಿಕೆ ಶಿವಕುಮಾರ್ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ
ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ
ಸಂದೇಶ್ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್ ಶೇಖ್ಗೆ ಶಾಕ್
ಆ್ಯಪ್ನಲ್ಲಿ ವೀಕ್ಷಿಸಿ
x