ಅಂಗವಿಕಲನ ಮೇಲೆ ಮಂಗಳಮುಖಿಯರ ಹಲ್ಲೆ

ಗುರುವಾರ, 9 ಫೆಬ್ರವರಿ 2023 (16:18 IST)
ಅಂಗವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಮಂಗಳಮುಖಿಯರು ವೆಂಕಟೇಶ ಎಂಬಾತನ ಮೇಲೆ‌ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ. ತಾಯಿಯ ಜೊತೆ ನಡೆದುಕೊಂಡು ಹೋಗ್ತಿದ್ದ ವೆಂಕಟೇಶ್ ಎಂಬ ಅಂಗವಿಕಲನ ಮೇಲೆ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಇಂದಿರಾನಗರ ಠಾಣೆಗೆ ವೆಂಕಟೇಶ್ ದೂರು ನೀಡಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ