ಮೈಸೂರಿನ ಸರಸ್ವತಿಪುರಂನಲ್ಲಿ ನೀಲಗಿರಿ ಮರಗಳನ್ನು ಕಡಿಯುತ್ತಿದ್ದ ತಮಿಳುನಾಡಿನ ಮಣಿ ಎಂಬವ ಮರದ ಮೇಲಿಂದ 50 ಅಡಿಗಳ ಎತ್ತರದಿಂದ ನೆಲಕ್ಕೆ ಬಿದ್ದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ಸರಸ್ವತಿ ಪುರಂಲ್ಲಿ ನೀರು ಚರಂಡಿ ಮಂಡಳಿ ಆವರಣದಲ್ಲಿ ನೀಲಗಿರಿ ಮರಗಳನ್ನು ಕತ್ತರಿಸಲು ನಿರ್ಧರಿಸಲಾಗಿತ್ತು.