ಪೌರತ್ವ ತಿದ್ದುಪಡಿ ಮಸೂದೆಗೆ ಭಾರೀ ವಿರೋಧ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಮತ್ತು ಬಿಎಸ್ಪಿ ಹಾಗೂ ವಿವಿಧ ಸಂಘಟನೆಗಳಿಂದ ಉಗ್ರ ಪ್ರತಿಭಟನೆ ಮುಂದುವರಿದೆ.
ತಹಸೀಲ್ದಾರ ಮೂಲಕ ಮನವಿ ಪತ್ರ ಸಲ್ಲಿಸುವ ಮೂಲಕ ಪ್ರತಿಭಟನಾ ನಿರತರು, ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.