‘ಕೈ’ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಶನಿವಾರ, 17 ಸೆಪ್ಟಂಬರ್ 2022 (19:43 IST)
ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ C.T.ರವಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಸಿದ್ದರಾಮಯ್ಯ ಕಚ್ಚೆ ಹರುಕ ಎಂಬ ಹೇಳಿಕೆಗೆ ಕಾಂಗ್ರೆಸ್​​​ ಕೆಂಡಾಮಂಡಲವಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕೈ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್​​ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗಿದೆ. ಲೂಟಿ ರವಿ ಎಂದು ಧಿಕ್ಕಾರ ಕೂಗಿ ಪ್ರತಿಭಟನಾಕಾರ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ