ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಸಭೆ

ಸೋಮವಾರ, 16 ಅಕ್ಟೋಬರ್ 2023 (13:06 IST)
ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಸಭೆ ನಡೆಲಾಗ್ತಿದ್ದು,ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್ ಡಿಸಿಎಂ ಡಿಕೆ ಶಿವಕುಮಾರ್ ಜೊತೆ  ಚರ್ಚೆ ನಡೆಸಿದ್ದಾರೆ.
 
ಬೆಂಗಳೂರಿನ ಐಟಿ ರೇಡ್ ಕುರಿತಂತೆ ಮಾತುಕತೆ ನಡೆಸ್ತಿದ್ದು,ಪ್ರತಿಪಕ್ಷಗಳ ಆರೋಪಗಳ ಬಗ್ಗೆ ಸಮಾಲೋಚನೆ ನಡೆಸಲಾಗ್ತಿದ್ದು,ನಿಗಮ ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ