BSY ಮನೆಯಲ್ಲಿ ಲಿಂಗಾಯತ​ ಮುಖಂಡರ ಸಭೆ

ಸೋಮವಾರ, 24 ಏಪ್ರಿಲ್ 2023 (17:50 IST)
ಶಿವಮೊಗ್ಗದಲ್ಲಿನ ಮಾಜಿ ಮುಖ್ಯಮಂತ್ರಿ B.S. ಯಡಿಯೂರಪ್ಪ ನಿವಾಸದ ಕಚೇರಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆದಿದೆ. ಸಭೆಯಲ್ಲಿ ಮಾಜಿ ಸಚಿವ K.S. ಈಶ್ವರಪ್ಪ, ಸಂಸದ B.Y. ರಾಘವೇಂದ್ರ ಸೇರಿದಂತೆ ವೀರಶೈವ ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಲಿಂಗಾಯತರ ಮತಗಳ ಕ್ರೋಡೀಕರಣದ ಬಗ್ಗೆ ಚರ್ಚೆ ನಡೆಸಲಾಗಿದೆ.. ಸ್ನೇಹಮಿಲನ ಹೆಸರಿನಲ್ಲಿ ಲಿಂಗಾಯತ ಸಮುದಾಯದವರೊಂದಿಗೆ ಸಭೆ ನಡೆಸಿ, ಮತ ಸೆಳೆಯಲು BSY ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ