ಆಯ್ಕೆಯಾದ ತಕ್ಷಣ ಯಾವುದೇ ಕಾರಣಕ್ಕೂ ಗಡಿ ವಿಚಾರಕ್ಕೆ ರಾಜಕಾರಣ ಮಾಡುವುದಿಲ್ಲ ಎಂದಿದ್ದ ಸವಿತಾ ಪಾಟೀಲ್ ಅಧಿಕಾರ ಸ್ವೀಕರಿಸಿದ ತಕ್ಷಣ ಮೊದಲು ಭೇಟಿಯಾಗಿದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು. ಸವಿತಾ ಪಾಟೀಲ್ ಫಡ್ನವೀಸ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಬಂದದ್ದು ಕನ್ನಡಿಗರನ್ನು ಕೆರಳಸಿದೆ.