ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದ ಹಿಂದೆ ಖಂಡಿತಾ ಪಿತೂರಿ ನಡೆದಿದೆ. ಮತ್ತೊಬ್ಬರ ವೈಯಕ್ತಿಕ ವಿಚಾರಗಳನ್ನು ಚಿತ್ರೀಕರಿಸುವುದು ತಪ್ಪು. ಯಾರು ಮತ್ತು ಯಾವ ಉದ್ದೇಶದಿಂದ ರಾಸಲೀಲೆಯ ಚಿತ್ರೀಕರಣ ಮಾಡಿದ್ದಾರೆ ಎಂದು ತಿಳಿಯಬೇಕಿದೆ. ಪ್ರಕರಣ ಕುರಿತು ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.