ಕಂದಕಕ್ಕೆ ಉರುಳಿದ್ದ ಸೇನಾ ವಾಹನ: ಮದುವೆ ನಿಶ್ಚಯವಾಗಿದ್ದ ಕೊಡಗಿನ ಯೋಧನ ಸ್ಥಿತಿ ಚಿಂತಾಜನಕ
ವೈದ್ಯರ ಜೊತೆ ಮಡಿಕೇರಿ ಶಾಸಕ ಮಂಥರ್ ಗೌಡ ಮಾತುಕತೆ ನಡೆಸಿ ಮಾಹಿತಿ ಪಡೆದರು. ತನ್ನ ಕ್ಷೇತ್ರದ ಸೈನಿಕನ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಶಾಸಕ ಮಂಥರ್ ಗೌಡ, ದೂರವಾಣಿ ಮೂಲಕ ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ.