ನನ್ನನ್ನು ಮುಟ್ಟಾ ಬೇಕಾದರೆ 100ಸಿದ್ದರಾಮಯ್ಯ ಬರ್ಬೇಕು: ಕುಮಾರಸ್ವಾಮಿ ಕೌಂಟರ್
ಕುಮಾರಸ್ವಾಮಿಯವರನ್ನು ಬಂಧಿಸಬೇಕೆಂದರೆ ನೂರು ಸಿದ್ದರಾಮಯ್ಯ ಬರಬೇಕೆಂದು ಕೌಂಟರ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಹೀಗಿದೆ: ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನ ಮಾಡ್ತೀನಿ.
ಈಗಾಗಲೇ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದೆಂಬ ಭಯ ಅವರನ್ನು ಕಾಡುತ್ತಿದೆ ಎಂದಿದ್ದರು.