ಬೋರ್ ವೆಲ್ ದುರಂತ: ಇಂತಹ ಘಟನೆಗಳು ಸರ್ವೇ ಸಾಮಾನ್ಯ ಎಂದ ಸಚಿವ ಕಾಗೋಡು ತಿಮ್ಮಪ್ಪ
ಬೋರ್ ವೆಲ್ ದುರಂತ ತಡೆಯುವ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಸಚಿವರಾದ ಕಾಗೋಡು ಅವರಿಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಈ ಉತ್ತರ ಬಂದಿದೆ. ಸಚಿವರ ಈ ಉಡಾಫೆ ಹೋಲಿಕೆಗೆ ಭಾರೀ ಟೀಕೆ ವ್ಯಕ್ತವಾಗಿದೆ.