ಮಠಗಳ ನಿಯಂತ್ರಣ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ

ಗುರುವಾರ, 8 ಫೆಬ್ರವರಿ 2018 (08:12 IST)
ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಯ್ದೆಯ ಕರಡು ರಚನೆಗೆ ಸಮಿತಿ ಮಾಡಲಾಗಿದ್ದು, ಸಂಬಂಧಪಟ್ಟವರಿಂದ ಅಹವಾಲನ್ನು ಕೇಳಿದ್ದೇವೆ ಎಂದು ತಿಳಿಸಿದ್ದಾರೆ.

ಮಠಗಳ ನಿಯಂತ್ರಣ ಮಾಡುತ್ತಿಲ್ಲ. ಧಾರ್ಮಿಕ  ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳುವ ಉದ್ದೇಶವನ್ನೂ ಹೊಂದಿಲ್ಲ. ಮಠಾಧೀಶರು ಹೆದರುವ ಅಗತ್ಯ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ